ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂಬತ್ತು ವರ್ಷ ಆರ್ಟಿಒ ಅಧಿಕಾರಿಯಾಗಿದ್ದ ನಾನು
ಕ್ಷೇತ್ರದ ಜನರ ನಾಡಿ ಮಿಡಿತ ಅರಿತಿದ್ದೇನೆ. ಮೂಲ ಸಮಸ್ಯೆಗಳೇನು ಎಂಬುದರ ಬಗ್ಗೆ ಮಾಹಿತಿ ಇದೆ. 2018ರಲ್ಲಿಯೂ ಈ ಕ್ಷೇತ್ರದಿಂದಲೇ ಟಿಕೆಟ್ ಕೇಳಿದ್ದೆ. ಆದರೆ ಹೈಕಮಾಂಡ್ ಹೊಳೆನರಸೀಪುರದಿಂದ ಸ್ಪರ್ಧಿಸಲು ಸೂಚಿಸಿತ್ತು’ ಎಂದರು.