ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೀಡಬೇಕು. ಮುಂಬಡ್ತಿ, ವರ್ಗಾವಣೆ, ಪೌಷ್ಟಿಕ ಆಹಾರ ಸರಬರಾಜು ಮಾಡುವ ಎಂಎಸ್ಪಿಟಿಸಿ ಗಳಲ್ಲಿ ರಾಜಕೀಯ ಮಧ್ಯ ಪ್ರವೇಶ ತಡೆಯಬೇಕು. ಖಾಲಿಯಿರುವ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆ ಭರ್ತಿ ಮಾಡಬೇಕು. ಬಜೆಟ್ನಲ್ಲಿಕಡಿತವಾಗಿರುವ ₹8452.38 ಕೋಟಿ ಹಣ ವಾಪಸ್ ನೀಡಬೇಕು. ಐಸಿಡಿಎಸ್ ಯೋಜನೆಗೆಅನುದಾನ ಹೆಚ್ಚಿಸಿ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.