<p><strong>ಆಲೂರು (ಹಾಸನ):</strong> ಎರಡು ದಿನಗಳ ಹಿಂದೆ ಪಟ್ಟಣದ ಬಿಕ್ಕೋಡು ರಸ್ತೆ ಮನೆಯಲ್ಲಿ ಅನುಮಾನಾಸ್ಪದ ಭೀಕರ ಸ್ಪೋಟದಿಂದ ಗಾಯಗೊಂಡಿದ್ದ ಸುದರ್ಶನ (32) ಮತ್ತು ಕಾವ್ಯ (27) ದಂಪತಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಮೃತಪಟ್ಟರು.</p>.<p>ಸ್ಫೋಟದ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅಂತ್ಯಕ್ರಿಯೆ ಹಾಸನದ ಚಿತಾಗಾರದಲ್ಲಿ ನಡೆಯಿತು. ದಂಪತಿಗೆ ಹನ್ನೊಂದು ತಿಂಗಳ ಮಗು, ಪೋಷಕರು ಇದ್ದಾರೆ. ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲೂರು (ಹಾಸನ):</strong> ಎರಡು ದಿನಗಳ ಹಿಂದೆ ಪಟ್ಟಣದ ಬಿಕ್ಕೋಡು ರಸ್ತೆ ಮನೆಯಲ್ಲಿ ಅನುಮಾನಾಸ್ಪದ ಭೀಕರ ಸ್ಪೋಟದಿಂದ ಗಾಯಗೊಂಡಿದ್ದ ಸುದರ್ಶನ (32) ಮತ್ತು ಕಾವ್ಯ (27) ದಂಪತಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಮೃತಪಟ್ಟರು.</p>.<p>ಸ್ಫೋಟದ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅಂತ್ಯಕ್ರಿಯೆ ಹಾಸನದ ಚಿತಾಗಾರದಲ್ಲಿ ನಡೆಯಿತು. ದಂಪತಿಗೆ ಹನ್ನೊಂದು ತಿಂಗಳ ಮಗು, ಪೋಷಕರು ಇದ್ದಾರೆ. ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>