ಸಭೆಯಲ್ಲಿ ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಕಾರ್ಯನಿರ್ವಾಹಕ ಅಧಿಕಾರಿ ಕೆ.ಯೋಗೇಶ್, ಪುರಸಭೆ ಮುಖ್ಯಾಧಿಕಾರಿ ಶಾಂತಲಾ, ಗ್ರೇಡ್ 2 ತಹಶೀಲ್ದಾರ್ ರವಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್, ವೈದ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್, ಎಂಜಿನಿಯರ್ ಮುರಳಿಧರ, ಪ್ರಶಾಂತ್, ರೇಶ್ಮೆ ಇಲಾಖೆ ಅಧಿಕಾರಿ ನಟರಾಜ್, ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್, ಮೀನುಗಾರಿಕೆ ಇಲಾಖೆ ಅಧಿಕಾರಿ ಮಲ್ಲೇಶ್ ನಾಯಕ್, ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ತಿಪ್ಪೇಸ್ವಾಮಿ, ಕೃಷಿ ಇಲಾಖೆ ಉಪ ನಿರ್ದೇಶಕಿ ಸಪ್ನಾ, ತೋಟಗಾರಿಕೆ ಇಲಾಖೆ ಅಧಿಕಾರಿ ಭವ್ಯ, ಉಪ ತಹಶೀಲ್ದಾರ್ ಶಿವಕುಮಾರ್ ಭಾಗವಹಿಸಿದ್ದರು.