ಹಾಸ್ಟೆಲ್ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರದಲ್ಲಿ ಅಗತ್ಯ ನರ್ಸ್ , ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲಾಗುವುದು. ಜಿಲ್ಲೆಯಲ್ಲಿ ಸೋಂಕು ಹರಡುವಿಕೆತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡಅವರು ದೂರವಾಣಿ ಮೂಲಕ ಸಲಹೆ, ಸೂಚನೆ ನೀಡಿದ್ದಾರೆ. ಅವರ ಅಣತಿಯಂತೆ ಎಲ್ಲ ರೀತಿಯಕ್ರಮ ವಹಿಸಲಾಗಿದೆ ಎಂದರು.