ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 194 ಸಾಂತ್ವನ ಕೇಂದ್ರಗಳ ಪೈಕಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು.ಕೇಂದ್ರಗಳು ನೊಂದವರ ಬಾಳಲ್ಲಿ ಬೆಳಕು ಮೂಡಿಸಲು ಯತ್ನಿಸುತ್ತಿವೆ. ಉತ್ತಮರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಮುಖ್ಯಮಂತ್ರಿ ಜತೆ ಚರ್ಚಿಸಿ ರದ್ದು ಆದೇಶವನ್ನು ಗುರುವಾರ ಹಿಂಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.