ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಸಾಗಣೆ: 70 ಕರುಗಳ ರಕ್ಷಣೆ

Last Updated 5 ಅಕ್ಟೋಬರ್ 2019, 19:32 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ತಾಲ್ಲೂಕಿನ ಬಂಡಿಹಳ್ಳಿಯ ತೋಟದ ಮನೆಯ ಬಳಿ ಶೆಡ್‌ನಲ್ಲಿ ಅಕ್ರಮವಾಗಿ ಕೂಡಿಹಾಕಿದ್ದ ಹಾಗೂ ಸರಕು ಸಾಗಿಸುವ ವಾಹನದಲ್ಲಿ ಕಸಾಯಿಖಾನೆಗೆ ಸಾಗಿಸಲೆಂದು ಅಕ್ರಮವಾಗಿ ತುಂಬಿಸಿಕೊಂಡಿದ್ದ ಒಟ್ಟು 70 ಕರುಗಳನ್ನು ಶುಕ್ರವಾರ ರಾತ್ರಿ ಪೊಲೀಸರು ರಕ್ಷಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಕರುಗಳನ್ನು ರಕ್ಷಿಸಲಾಯಿತು. ಚಾಲಕ ಪರಾರಿಯಾಗಿದ್ದು ಬಂಡಿಹಳ್ಳಿ ಗ್ರಾಮದ ಲೋಕೇಶ್‌ ವಿರುದ್ಧ ಪ್ರಕರನ ದಾಖಲಿಸಲಾಗಿದ್ದು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಕರುಗಳನ್ನು ಮೈಸೂರಿನ ಪಿಂಜಿರಾಪೊಲ್‌ಗೆ ಸಾಗಿಸಲಾಗಿದೆ ಎಂದು ಪಟ್ಟಣ ಠಾಣೆಯ ಪಿಎಸ್‌ಐ ಎಲ್‌.ಎನ್‌.ಕಿರಣ್‌ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT