ಜಿ.ಪಂ. ಸದಸ್ಯರಾದ ಬಿಳಿಚೌಡಯ್ಯ , ಪಟೇಲ್ ಶಿವಪ್ಪ, ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಷ್ಟ್ರೀಯ ಕಾರ್ಯಾಧ್ಯಕ್ಷ ರಾಮನಾಯ್ಕ್, ರಾಜ್ಯ ಘಟಕದ ಅಧ್ಯಕ್ಷ ಪಾಂಡುರಂಗ ಪಮ್ಮಾರ್, ರಾಜ್ಯ ಕಾರ್ಯಾಧ್ಯಕ್ಷ ಪುಟ್ಟನಾಯ್ಕ್ , ವಕೀಲ ಅನಂತನಾಯ್ಕ್ , ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಯ್ಕ್ , ತಾಲ್ಲೂಕು ಘಟಕದ ಅಧ್ಯಕ್ಷ ಸುನಿಲ್ ನಾಯ್ಕ್ , ಕಾರ್ಯಾಧ್ಯಕ್ಷ ಸಾಕಿ ಮಂಜುನಾಥ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಜಗದೀಶ್ ನಾಯ್ಕ್ , ಮೈಸೂರು ಸೀಮೆ ಲಂಬಾಣಿ ಸಮಾಜದ ಅಧ್ಯಕ್ಷ ಗಂಗಾಧರ ನಾಯ್ಕ್ , ತಾ.ಪಂ. ಸದಸ್ಯೆ ಮಂಜುಳಾ ಬಾಯಿ, ಜಿ.ಪಂ. ಮಾಜಿ ಸದಸ್ಯೆ ಸುಲೋಚನಾ ಬಾಯಿ, ಅಗ್ಗುಂದ ಗ್ರಾ.ಪಂ. ಅಧ್ಯಕ್ಷ ಗಿರೀಶ್, ಬಂಜಾರ ಸೇವಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.