ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ದುಃಸ್ಥಿತಿಯಲ್ಲಿ ಜಾವಗಲ್ ಮುಕ್ತಿಧಾಮ

ನೆರಳು, ನೀರಿನ ಸೌಕರ್ಯಗಳಿಲ್ಲ: ಗಿಡಗಂಟೆಗಳಿಂದ ತುಂಬಿರುವ ಸ್ಮಶಾನ
Published : 1 ಜುಲೈ 2023, 7:03 IST
Last Updated : 1 ಜುಲೈ 2023, 7:03 IST
ಫಾಲೋ ಮಾಡಿ
Comments
ಸಮಸ್ಯೆಗಳನ್ನು ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದು ಶೀಘ್ರವಾಗಿ ಸ್ಮಶಾನಕ್ಕೆ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದಾರೆ.
ಅರುಣ್ ಜಾವಗಲ್ ಗ್ರಾಮ ಪಂಚಾಯಿತಿ ಸದಸ್ಯ
ಮಳೆ ಬಂತೆಂದರೆ ಸ್ಮಶಾನದ ಒಳಗೆ ಕಾಲಿಡಲು ಸಾಧ್ಯವಾಗುವುದಿಲ್ಲ. ದೇವಾಲಯದ ಪಕ್ಕದಲ್ಲಿರುವ ಕೊಳವೆಬಾವಿಯಿಂದ ಸ್ಮಶಾನಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಬೇಕು.
ದೇವರಾಜ್ ಜಾವಗಲ್ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT