ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಮಠ ಪರಂಪರೆಯಿಂದ ಸಂಸ್ಕೃತಿ ಉಳಿವು: ರಂಭಾಪುರಿ ಶ್ರೀ

ಸುವರ್ಣ ಪೂಜಾ ಮಂಟಪ ಸಮರ್ಪಣೆಯ ಧಾರ್ಮಿಕ ಕಾರ್ಯ
Published : 14 ಜುಲೈ 2025, 6:48 IST
Last Updated : 14 ಜುಲೈ 2025, 6:48 IST
ಫಾಲೋ ಮಾಡಿ
Comments
ಸಾಹಿತಿ ಗುರುಪಾದಯ್ಯ ಸಾಲಿಮಠ ಅವರು ಹೊರತಂದಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಪೂಜಾ ವ್ರತಂ ಕೃತಿಯನ್ನು ಶಾಸಕ ಸಿಎನ್ ಬಾಲಕೃಷ್ಣ ರವರು ಬಿಡುಗಡೆಗೊಳಿಸಿದರು. ಬಾಳೆಹೊನ್ನೂರು ಮಠದ ರಂಭಾಪುರಿ ಜಗದ್ಗುರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಸಾಹಿತಿ ಗುರುಪಾದಯ್ಯ ಸಾಲಿಮಠ ಅವರು ಹೊರತಂದಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಪೂಜಾ ವ್ರತಂ ಕೃತಿಯನ್ನು ಶಾಸಕ ಸಿಎನ್ ಬಾಲಕೃಷ್ಣ ರವರು ಬಿಡುಗಡೆಗೊಳಿಸಿದರು. ಬಾಳೆಹೊನ್ನೂರು ಮಠದ ರಂಭಾಪುರಿ ಜಗದ್ಗುರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT