<p><strong>ಹೊಳೆನರಸೀಪುರ</strong>: ತಾಲ್ಲೂಕು ದಲಿತ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಆಯ್ಕೆ ಈಚೆಗೆ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನಡೆಯಿತು.</p>.<p>ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಡಿ.ಕೆ.ವಸಂತಯ್ಯ, ಉಪಾಧ್ಯಕ್ಷರಾಗಿ ಕಡುವಿನಹೊಸಹಳ್ಳಿ ಕೆ.ಎಂ.ನಾಗರಾಜು, ಖಜಾಂಚಿಯಾಗಿ ಎಚ್.ಗಿರೀಶ್ ಹಾಗೂ ಗೌರವಾಧ್ಯಕ್ಷರಾಗಿ ಬಿ.ಕೆ.ವೆಂಕಟೇಶ್ ಆಯ್ಕೆಯನ್ನು ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾನ್ಗಲ್ ದೇವರಾಜ್ ಘೋಷಿಸಿದ್ದಾರೆ ಎಂದು ಆಯ್ಕೆಯಾದ ನೂತನ ಅಧ್ಯಕ್ಷ ಡಿ.ಕೆ.ವಸಂತಯ್ಯ ತಿಳಿಸಿದರು.</p>.<p>ಸಭೆಗೂ ಮುನ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಾಲುಮರದ ತಿಮ್ಮಕ್ಕನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಸಂಘಟನಾ ಕಾರ್ಯದರ್ಶಿ ಕೃಷ್ಣಯ್ಯ, ಸೋಮಶೇಖರ್, ಕೃಷ್ಣದಾಸ್, ಉಪನ್ಯಾಸಕ ಬಿ.ಕೆ.ಶಿವರಾಮ್, ದಲಿತ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ತಾಲ್ಲೂಕು ದಲಿತ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಆಯ್ಕೆ ಈಚೆಗೆ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನಡೆಯಿತು.</p>.<p>ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಡಿ.ಕೆ.ವಸಂತಯ್ಯ, ಉಪಾಧ್ಯಕ್ಷರಾಗಿ ಕಡುವಿನಹೊಸಹಳ್ಳಿ ಕೆ.ಎಂ.ನಾಗರಾಜು, ಖಜಾಂಚಿಯಾಗಿ ಎಚ್.ಗಿರೀಶ್ ಹಾಗೂ ಗೌರವಾಧ್ಯಕ್ಷರಾಗಿ ಬಿ.ಕೆ.ವೆಂಕಟೇಶ್ ಆಯ್ಕೆಯನ್ನು ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾನ್ಗಲ್ ದೇವರಾಜ್ ಘೋಷಿಸಿದ್ದಾರೆ ಎಂದು ಆಯ್ಕೆಯಾದ ನೂತನ ಅಧ್ಯಕ್ಷ ಡಿ.ಕೆ.ವಸಂತಯ್ಯ ತಿಳಿಸಿದರು.</p>.<p>ಸಭೆಗೂ ಮುನ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಾಲುಮರದ ತಿಮ್ಮಕ್ಕನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಸಂಘಟನಾ ಕಾರ್ಯದರ್ಶಿ ಕೃಷ್ಣಯ್ಯ, ಸೋಮಶೇಖರ್, ಕೃಷ್ಣದಾಸ್, ಉಪನ್ಯಾಸಕ ಬಿ.ಕೆ.ಶಿವರಾಮ್, ದಲಿತ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>