ಪೊಲೀಸ್ ಸಿಬ್ಬಂದಿಯೊಂದಿಗೆ ರಸ್ತೆಗೆ ಇಳಿದ ಜಿಲ್ಲಾಧಿಕಾರಿ ಆರ್.ಗಿರೀಶ್, ನಗರ ಬಸ್ ನಿಲ್ದಾಣ ರಸ್ತೆ, ಎ.ವಿ.ಕೆ. ಕಾಲೇಜು ರಸ್ತೆ, ಆರ್.ಸಿ. ರಸ್ತೆ, ಎಂ.ಜಿ. ರಸ್ತೆ, ದೊಡ್ಡಿ ರಸ್ತೆ, ಕಸ್ತೂರ ಬಾ ರಸ್ತೆ, ಬಿ.ಎಂ. ರಸ್ತೆ ಸೇರಿದಂತೆ ವಿವಿಧೆಡೆ
ಸಂಚರಿಸಿ, ಬಾಗಿಲು ಮುಚ್ಚುವಂತೆ ಅಂಗಡಿಗಳ ಮಾಲೀಕರಿಗೆ ಸೂಚಿಸಿದರು.