ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ, ಹತ್ತಕ್ಕಿಂತ ಹೆಚ್ಚು ಮತದಾರರಿರುವಮನೆಗಳಿಗೆ ಭೇಟಿ ನೀಡಿ, ಲೋಪದೋಷಗಳು ಇಲ್ಲದ ರೀತಿಯಲ್ಲಿ ಪರಿಶೀಲಿಸಿ ವರದಿನೀಡಬೇಕು. ಜಿಲ್ಲಾ ಸಾಂಖ್ಯಿಕ ಇಲಾಖೆಯಿಂದ ಈಗಾಗಲೇ ತಾಲ್ಲೂಕುವಾರು ಮರಣ ಹೊಂದಿರುವವರವಿವರ ನೀಡಲಾಗಿದ್ದು, ಈ ಮಾರ್ಗಸೂಚಿಗಳನ್ವಯ ಸೂಕ್ತ ಕ್ರಮಕೈಗೊಳ್ಳಲುಜಿಲ್ಲೆಯ ಎಲ್ಲಾ ಸಹಾಯಕ ನೋಂದಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್ ಕುಮಾರ್, ಉಪವಿಭಾಗಾಧಿಕಾರಿಗಳಾದ
ಬಿ.ಎ.ಜಗದೀಶ್, ಪ್ರತೀಕ್ ಬಾಯಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಆರ್. ಸಿ ಎಚ್.ಅಧಿಕಾರಿ ಡಾ. ಕಾಂತರಾಜ್ ಹಾಜರಿದ್ದರು.