ಕಡೂರು ತಾಲ್ಲೂಕಿನ ಮೂರು ಕಳಸ ಮಠದ ಜ್ಞಾನಪ್ರಭು ಸಿದ್ದರಾಮ ದೇಶೀಕೇಂದ್ರ ಸ್ವಾಮೀಜಿ, ಮಾಡಾಳು ವಿರಕ್ತಮಠದ ರುದ್ರಮುನಿ ಸ್ವಾಮೀಜಿ, ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ವಿರಕ್ತಮಠದ ಶಿವಯೋಗಿ ಸ್ವಾಮೀಜಿ, ಸೊರಬ ತಾಲ್ಲೂಕಿನ ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ, ಸಖರಾಯಪಟ್ಟಣ ಹುಲಿಕೆರೆಯ ವಿರೂಪಾಕ್ಷ ಸ್ವಾಮೀಜಿ, ಗದಗ ಜಿಲ್ಲೆ ಚಿಟೆಗೇರಿ ನಗರಸಭೆಯ ಮಾಜಿ ಅಧ್ಯಕ್ಷ ಫೀರ್ ಸಾಬ್ ಕೌತಾಳ, ಸಿಪಿಐ ಚಂದ್ರಶೇಖರಯ್ಯ ಸೇರಿದಂತೆ ಸಾವಿರಾರು ಭಕ್ತರು ಉಪಸ್ಥಿತರಿದ್ದರು .