ಸ್ಥಳಕ್ಕೆ ಉಪವಲಯ ಅರಣ್ಯಧಿಕಾರಿ ಧನಂಜಯ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಮಲೆನಾಡು ಭಾಗದಲ್ಲಿ ಕಾಡಾನೆಗಳ ಕಾಟ ಹೆಚ್ಚಾಗಿದ್ದು ಅಪಾರ ಪ್ರಮಾಣದ ಬೆಳೆ ನಷ್ಟವಾಗುತ್ತಿದೆ. ಇದರಿಂದ ರೈತರಿಗೆ ಬೆಳೆದ ಬೆಳೆ ಕೈಗೆಟುಕದಂತಾಗಿದೆ. ಆದರಿಂದ ಸರ್ಕಾರ ಇದಕ್ಕೆ ಸೂಕ್ತ ಪರಿಹಾರ ನೀಡಬೇಕು’ ಎಂದು ಹೋಬಳಿಯ ರೈತರು ಆಗ್ರಹಿಸಿದರು.