ಹಾಸನ: ‘ಕಾನೂನು ಎಲ್ಲರಿಗೂ ಒಂದೇ. ಸಂವಿಧಾನ ಮತ್ತು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು ಜಾರಿ ನಿರ್ದೇನಾಲಯದ (ಇ.ಡಿ) ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಟ್ಟು ನಿರ್ದೋಷಿ ಆಗಬೇಕಿತ್ತು. ಅದನ್ನೆಲ್ಲ ಬಿಟ್ಟು ಬೀದಿಗೆ ಬಂದು ಕಲ್ಲು ಎಸೆಯುವುದು ಯಾವ ಮಾರ್ಗ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದರು.