ತಾಲ್ಲೂಕು ಪಂಚಾಯಿತಿ ಇಒ ಕುಸುಮಾಧರ್, ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಭಟ್ಟ, ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ, ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭೆ ಮಾಜಿ ಅಧ್ಯಕ್ಷ ಎಚ್.ವಿ. ಪುಟ್ಟರಾಜು, ಕಾಂಗ್ರೆಸ್ ಮುಖಂಡ ಬಾಗಿವಾಳು ಮಂಜೇಗೌಡ, ಸಮಾಜ ಸೇವಕ ಶಂಕರನಾರಾಯಣ ಐತಾಳ್, ಪುರಸಭೆ ಮಾಜಿ ಸದಸ್ಯ ಓಲೆಕುಮಾರ, ಇತರರು ಇದ್ದರು.