<p><strong>ಹಾಸನ:</strong> ಸಾಲದ ಅರ್ಜಿ ಅನುಮೋದಿಸಲು ₹40 ಸಾವಿರ ಲಂಚ ಪಡೆಯುತ್ತಿದ್ದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಗೋಪಾಲ್ ಎಚ್.ಆರ್. ಅವರು ಸೋಮವಾರ ತಮ್ಮ ಕಚೇರಿಯಲ್ಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದರು.</p>.<p>ಸ್ವಯಂ ಉದ್ಯೋಗಕ್ಕಾಗಿ ₹20 ಲಕ್ಷ ನೇರ ಸಾಲಕ್ಕೆ ಅರ್ಜಿ ಹಾಕಿದ್ದ ಅಕ್ಬರ್ ಎಂಬುವವರಿಗೆ ಅಧಿಕಾರಿಯು ₹1.50 ಲಕ್ಷ ಲಂಚ ಕೊಡುವಂತೆ ಕೇಳಿದ್ದರು.ನಂತರ, ₹70 ಸಾವಿರಕ್ಕೆ ಒಪ್ಪಿಕೊಂಡಿದ್ದರು. ಅರ್ಜಿದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.</p>.<p>ಲೋಕಾಯುಕ್ತ ಎಸ್ಪಿ ಮಲಿಕ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ಗಳಾದ ಬಾಲು ಹಾಗೂ ಶಿಲ್ಪ ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಸಾಲದ ಅರ್ಜಿ ಅನುಮೋದಿಸಲು ₹40 ಸಾವಿರ ಲಂಚ ಪಡೆಯುತ್ತಿದ್ದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಗೋಪಾಲ್ ಎಚ್.ಆರ್. ಅವರು ಸೋಮವಾರ ತಮ್ಮ ಕಚೇರಿಯಲ್ಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದರು.</p>.<p>ಸ್ವಯಂ ಉದ್ಯೋಗಕ್ಕಾಗಿ ₹20 ಲಕ್ಷ ನೇರ ಸಾಲಕ್ಕೆ ಅರ್ಜಿ ಹಾಕಿದ್ದ ಅಕ್ಬರ್ ಎಂಬುವವರಿಗೆ ಅಧಿಕಾರಿಯು ₹1.50 ಲಕ್ಷ ಲಂಚ ಕೊಡುವಂತೆ ಕೇಳಿದ್ದರು.ನಂತರ, ₹70 ಸಾವಿರಕ್ಕೆ ಒಪ್ಪಿಕೊಂಡಿದ್ದರು. ಅರ್ಜಿದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.</p>.<p>ಲೋಕಾಯುಕ್ತ ಎಸ್ಪಿ ಮಲಿಕ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ಗಳಾದ ಬಾಲು ಹಾಗೂ ಶಿಲ್ಪ ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>