ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿ ಗುರುತಿಸಿ ಟಿಕೆಟ್
ನೀಡಲಾಗುವುದು. ಮಾರ್ಚ್ ಅಂತ್ಯಕ್ಕೆ ಮಹಿಳಾ ಮತ್ತು ಹಿಂದುಳಿದ ವರ್ಗಗಳ ಸಮಾವೇಶ ನಡೆಸಲಾಗುವುದು.
ವಿಜಯಪುರ, ಯಾದಗಿರಿಯಲ್ಲೂ ಸಮಾವೇಶ ನಡೆಸಲಾಗುವುದು. ಮಂಗಳೂರಿನಲ್ಲಿ ಗ್ರಾಮ ಪಂಚಾಯಿತಿ
ಗೆದ್ದಿದ್ದೇವೆ.ಹೈದರಾಬಾದ್ ಕರ್ನಾಟಕದಲ್ಲಿ ಶಕ್ತಿ ಇದ್ದು, ಅದನ್ನು ಹೆಚ್ಚಿಸಿಕೊಳ್ಳಲಾಗುವುದು ಎಂದರು.