‘ರಾಜ್ಯ ರಾಜಕಾರಣ ಬಗ್ಗೆಯೂ ಭವಿಷ್ಯ ನುಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಇದ್ದವರು ಯಾರೂ ಮುಖ್ಯಮಂತ್ರಿ ಆಗೋದಿಲ್ಲ. ಹೊಸ ಸರ್ಕಾರ ಬಂದರೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪಗೆ ಪೂರ್ಣ ಅವಧಿಗೆ ಸಿಎಂ ಆಗಿರುವ ಅವಕಾಶ ಇಲ್ಲವೇ ಇಲ್ಲ. ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ’ ಎಂದರು.