ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಡಾ. ಎಸ್.ಎಲ್.ಭೈರಪ್ಪನವರ ಸೇವೆಗೆ ‘ಭಗೀರಥ ಸ್ವರೂಪಿ’ ಬಿರುದು ನೀಡಿ ಇಂದು ಸನ್ಮಾನ

ಎನ್.ಎನ್. ಪ್ರದೀಪ್ ಕುಮಾರ್
Published : 9 ಮಾರ್ಚ್ 2025, 6:46 IST
Last Updated : 9 ಮಾರ್ಚ್ 2025, 6:46 IST
ಫಾಲೋ ಮಾಡಿ
Comments
ಈ ಭಾಗದ ರೈತರಿಗೆ ಅನುಕೂಲಕ್ಕಾಗಿ ಇಳಿ ವಯಸ್ಸಿನಲ್ಲೂ ಶ್ರಮಪಟ್ಟು ಯೋಜನೆ ಸಾಕಾರಗೊಳಿಸಿದ್ದಾರೆ. ಭೈರಪ್ಪ ಅವರನ್ನು ಪಕ್ಷಾತೀತವಾಗಿ ಗೌರವಿಸಲು ಗ್ರಾಮದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಜಣ್ಣ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ
ಭೈರಪ್ಪನವರು ಸಂತೇಶಿವರದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಸೌಭಾಗ್ಯ. ಅವರ ತಾಯಿ ದಿವಂಗತ ಗೌರಮ್ಮ ಟ್ರಸ್ಟ್ ವತಿಯಿಂದ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಕೆರೆಗೆ ನೀರು ಹರಿಸಿದ್ದಾರೆ.
ಹೇಮಂತ್ ಕುಮಾರ್ ಎಸ್.ಆರ್. ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT