<p><strong>ಕೊಣನೂರು:</strong> ಸಮೀಪದ ಮತ್ತಿಗೋಡು ಬಳಿ ಭತ್ತದ ಹುಲ್ಲು ಹೊತ್ತು ಸಾಗಿಸುತ್ತಿದ್ದ ಟ್ರಾಕ್ಟರ್ಗೆ ವಿದ್ಯುತ್ ತಂತಿ ಸ್ಪರ್ಶವಾಗಿ ಹೊತ್ತಿ ಉರಿದ ಘಟನೆ ಬುಧವಾರ ರಾತ್ರಿ ನಡೆದಿದೆ.</p>.<p>ರಾಮನಾಥಪುರ ಹೋಬಳಿಯ ಮತ್ತಿಗೋಡಿನಿಂದ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರಕ್ಕೆ ಭತ್ತದ ಹುಲ್ಲು ತುಂಬಿಕೊಂಡು ಟ್ರಾಕ್ಟರ್ಗೆ ಹೊರಟಿತ್ತು.</p>.<p>ಬೆಂಕಿಯು ತೀವ್ರತೆ ನೋಡಿ ಚಾಲಕ ಹುಲ್ಲನ್ನು ಅಲ್ಲಿಯೇ ಸುರಿದು ವಾಹನದೊಂದಿಗೆ ಪರಾರಿಯಾಗಿದ್ದಾರೆ. ಹುಲ್ಲು ಸಂಪೂರ್ಣ ಭಸ್ಮವಾಗಿದೆ.</p>.<p>ಸುದೈವವಶಾತ್ ಯಾವುದೇ ಪ್ರಾಣಾಪಾಯಸಂಭವಿಸಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಣನೂರು:</strong> ಸಮೀಪದ ಮತ್ತಿಗೋಡು ಬಳಿ ಭತ್ತದ ಹುಲ್ಲು ಹೊತ್ತು ಸಾಗಿಸುತ್ತಿದ್ದ ಟ್ರಾಕ್ಟರ್ಗೆ ವಿದ್ಯುತ್ ತಂತಿ ಸ್ಪರ್ಶವಾಗಿ ಹೊತ್ತಿ ಉರಿದ ಘಟನೆ ಬುಧವಾರ ರಾತ್ರಿ ನಡೆದಿದೆ.</p>.<p>ರಾಮನಾಥಪುರ ಹೋಬಳಿಯ ಮತ್ತಿಗೋಡಿನಿಂದ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರಕ್ಕೆ ಭತ್ತದ ಹುಲ್ಲು ತುಂಬಿಕೊಂಡು ಟ್ರಾಕ್ಟರ್ಗೆ ಹೊರಟಿತ್ತು.</p>.<p>ಬೆಂಕಿಯು ತೀವ್ರತೆ ನೋಡಿ ಚಾಲಕ ಹುಲ್ಲನ್ನು ಅಲ್ಲಿಯೇ ಸುರಿದು ವಾಹನದೊಂದಿಗೆ ಪರಾರಿಯಾಗಿದ್ದಾರೆ. ಹುಲ್ಲು ಸಂಪೂರ್ಣ ಭಸ್ಮವಾಗಿದೆ.</p>.<p>ಸುದೈವವಶಾತ್ ಯಾವುದೇ ಪ್ರಾಣಾಪಾಯಸಂಭವಿಸಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>