ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಆನೆ ಕಾರಿಡಾರ್: ‘ಕಾಂಪಾ’ ಅನುದಾನಕ್ಕೆ ಬೇಡಿಕೆ

ಕೇಂದ್ರದ ಅಂಗಳಕ್ಕೆ ಚೆಂಡು ಕೊಂಡೊಯ್ದ ಸಂಸದ ಶ್ರೇಯಸ್‌ ಪಟೇಲ್‌
Published : 5 ಏಪ್ರಿಲ್ 2025, 6:00 IST
Last Updated : 5 ಏಪ್ರಿಲ್ 2025, 6:00 IST
ಫಾಲೋ ಮಾಡಿ
Comments
ಆನೆ ಕಾರಿಡಾರ್ ಒಂದೇ ಜಿಲ್ಲೆಯ ಜನರಿಗೆ ನೆಮ್ಮದಿ ಬದುಕು ಕಲ್ಪಿಸುವ ದಾರಿ. ಈ ಕುರಿತು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದು ಉದ್ದೇಶಿತ ಯೋಜನೆಗೆ ಅನುದಾನ ನೀಡುವ ಮೂಲಕ ನೆರವಾಗಲು ಪ್ರಸ್ತಾವ ಸಲ್ಲಿಸಲಾಗಿದೆ.
ಶ್ರೇಯಸ್ ಪಟೇಲ್‌, ಸಂಸದ
ಆನೆ ಕಾರಿಡಾರ್‌ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕೇವಲ ₹20 ಕೋಟಿ ಮೀಸಲಿಟ್ಟಿದ್ದು ಏತಕ್ಕೂ ಸಾಲುವುದಿಲ್ಲ. ಕನಿಷ್ಠ ₹1 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಈ ಬಗ್ಗೆ ಸಂಸದರು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಬೇಕು.
ಎಚ್‌.ಕೆ. ಸುರೇಶ್‌, ಬೇಲೂರು ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT