ಸರ್ಕಾರಗಳಿಂದ ನಮಗೆ ಯಾವುದೇ ಪರಿಹಾರ ಸಿಗುವುದಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಒಬ್ಬರೇ ಒಬ್ಬ ಶಾಸಕರು ಕಾಡಾನೆ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿಲ್ಲ. ಸರ್ಕಾರ ಕೇವಲ ಪರಿಹಾರ ನೀಡುತ್ತಿದೆ. ಆದರೆ, ಆನೆಗಳನ್ನು ಶಾಶ್ವತವಾಗಿ ಸ್ಥಳಾಂತರಿಸಬೇಕು ಎನ್ನುವ ಮನವಿಗೆ ಸ್ಪಂದಿಸುತ್ತಿಲ್ಲ. ಅದಕ್ಕಾಗಿ ನಾವೇ ಆನೆಗಳನ್ನು ಹಿಡಿಯಲು ಈ ಉಪಾಯ ಮಾಡಿದ್ದೇವೆ ಎಂದು ಗ್ರಾಮದ ಜನರು ತಿಳಿಸಿದ್ದಾರೆ,