ನ್ಯಾಯಾಲಯ ಪ್ರಕರಣವನ್ನು ಅರಣ್ಯ ಇಲಾಖೆ ವಶಕ್ಕೆ ನೀಡಿದೆ. ಆರೋಪಿಗಳನ್ನು ಇಲಾಖೆ ವಶಕ್ಕೆ ಪಡೆದಿದ್ದು, ದಂತವನ್ನು ಮಡಿಕೇರಿಯಿಂದ ಮೈಸೂರಿಗೆ ಸಾಗಣೆ ಮಾಡಲಾಗುತ್ತಿದ್ದರು ಎಂಬ ಮಾಹಿತಿ ದೊರೆತಿದೆ. ಈ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಕಲೇಶಪುರ ಎಸಿಎಫ್ ಜಿ.ಸಿ.ಲಿಂಗರಾಜ್ ಸುದ್ದಿಗಾರರಿಗೆ ತಿಳಿಸಿದರು.