ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಹಾಸನ ಶಾಖೆ, ದ್ಯುತಿಚಾರಿಟಬಲ್ ಟ್ರಸ್ಟ್, ರಾಷ್ಟ್ರೀಯ ಅಂಧರ ಸಂಸ್ಥೆ ಜಿಲ್ಲಾ ಶಾಖೆ, ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರೋಟರಿ ಕ್ಲಬ್ ಆಫ್ ಹಾಸನ ಮಿಡ್ ಟೌನ್, ಚಿಕ್ಕಮಗಳೂರು ವಿವಿಧೋದ್ದೇಶ ಸಮಾಜ ಸೇವಾ ಸಂಸ್ಥೆ ಮತ್ತು ಸಮುದಾಯದ ಸಹಭಾಗಿತ್ವದಲ್ಲಿ ನಗರದ ಕಾಟೀಹಳ್ಳಿ ಸರ್ಕಲ್ನ ಸಿಎಂಎಸ್ಎಸ್ಎಸ್ಸಂಸ್ಥೆಯಲ್ಲಿ ಏರ್ಪಡಿಸಿದ್ದ ಅಂಧ ವಿಶೇಷ ಚೇತನರಿಗೆ ಸ್ಥಳ ಪರಿಜ್ಞಾನ ಮತ್ತು ಚಲನವಲನ’ ವಸತಿಯುತ 4 ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.