ಅರಣ್ಯ ಬೆಳೆಸದೇ ಇದ್ದರೆ ಮುಂದೊಂದು ದಿನ ಮನುಷ್ಯ ಕುಡಿಯುವ ನೀರಿಗೂ ಅಲೆಮಾರಿಗಳಂತೆ ಅಲೆಯಬೇಕಾಗುತ್ತದೆಬಿ.ರಾಘವೇಂದ್ರ ಸಾಕಮ್ಮ ಬಸವೇಗೌಡ ಸೇವಾ ಸಂಜೀವಿನಿ ಟ್ರಸ್ಟ್ ಅಧ್ಯಕ್ಷ
ನಿಸರ್ಗದ ರಕ್ಷಣೆಯಿಂದ ಮಾತ್ರ ಆರೋಗ್ಯವಂತ ಜೀವನ ನಡೆಸಬಹುದಾಗಿದ್ದು ರಾಘವೇಂದ್ರ ಅವರು ಸಸ್ಯ ಸಂಪತ್ತನ್ನು ಬೆಳೆಸಿ ಪಕ್ಷಿ ಸಂಕುಲಕ್ಕೆ ಆಶ್ರಯ ನೀಡಿದ್ದಾರೆ. ಇದನ್ನು ವ್ಯಾಪಕವಾಗಿ ಪರಿಚಯಿಸುವ ಕಾರ್ಯವಾಗಬೇಕುಸಿ.ಎನ್. ಬಾಲಕೃಷ್ಣ ಶಾಸಕ
ಜೀವ ವೈವಿಧ್ಯ ಉಳಿಯಬೇಕಾದರೆ ಸಾವಯವ ಕೃಷಿ ಹಾಗೂ ನೈಸರ್ಗಿಕ ಕೃಷಿಯಿಂದ ಮಾತ್ರ ಸಾಧ್ಯ. ಸಾವಯವ ಕೃಷಿಕ ಬಿ. ರಾಘವೇಂದ್ರ ಅವರ ಪರಿಸರದ ಕಾಳಜಿಯೇ ನಮ್ಮೂರಿಗೆ ಹೆಮ್ಮೆಬಿ.ಎನ್.ಕೇಶವಮೂರ್ತಿ ಬೆಕ್ಕ ಗ್ರಾಮ ಪಂಚಾಯಿತಿ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.