ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪೂಣಚ್ಚ, ಜಿಲ್ಲಾ ಅಧ್ಯಕ್ಷ ಎಚ್.ಕೆ.ರಘು ಹಿರೀಸಾವೆ, ಹಾಸನ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತರಾಜ ಅರಸು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹರೀಶ್, ಕಾರ್ಯಾಧ್ಯಕ್ಷ ಶಿವಲಿಂಗಪ್ಪ, ಸೋಮೇಗೌಡ, ದಿನೇಶ್, ಶಿವಮೂರ್ತಿ, ರಾಮಚಂದ್ರ, ಮಂಜುನಾಥ್ ಇದ್ದರು.