ಮಾಜಿ ಶಾಸಕ ಬಿ.ಆರ್. ಗುರುದೇವ್, ಜವೇನಳ್ಳಿ ಮಠದ ಸಂಗಮೇಶ್ವರ ಸ್ವಾಮಿ, ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿದ್ದೇಶ್ ನಾಗೇಂದ್ರ, ರಾಜ್ಯ ಅಧ್ಯಕ್ಷ ಬಿ. ನಿರಂಜನ್, ತಾಲ್ಲೂಕು ಅಧ್ಯಕ್ಷ ಲಿಂಗದೇವರು, ಡಾ. ವಿಜಯ್ ಅಂಗಡಿ, ಉದಯ್ಕುಮಾರ್, ಎಸಿಎಫ್ ಲಿಂಗರಾಜು, ತಾಲ್ಲೂಕು ಪಂಚಾಯಿತಿ ಸದಸ್ಯ ಯಡೇಹಳ್ಳಿ ಆರ್. ಮಂಜುನಾಥ್, ಟಿಎಪಿಎಂಎಸ್ ಅಧ್ಯಕ್ಷ ಕೌಡಹಳ್ಳಿ ಲೋಹಿತ್, ಸೆಸ್ಕ್ ಇಇ ಜಿ. ಜಗದೀಶ್, ತಾಲ್ಲೂಕು ವೀರಶೈವ ಸಮಾಜ ಅಧ್ಯಕ್ಷ ಎಚ್.ಎನ್. ದೇವರಾಜ್, ಅಕ್ಕಮಹಾದೇವಿ ಮಹಿಳಾ ಸಮಾಜ ಅಧ್ಯಕ್ಷ ರೇಖಾ ಸುರೇಶ್, ಬಿ.ಜಿ. ಯತೀಶ್ ಹಾಗೂ ಇತರರು ಇದ್ದರು.