ದಾರಿಹೋಕರು ನೋಡಿ, ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ರಾತ್ರಿ 12 ಗಂಟೆಯವರೆಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೇಸಿಗೆ ಸಮೀಪಸುತ್ತಿದ್ದಂತೆ ರೈತರು ಎಚ್ಚರಿಕೆಯಿಂದ ಇರಬೇಕು. ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸಂತೋಷಕುಮಾರ್ ತಿಳಿಸಿದರು.