ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಬಿಜೆಪಿ ಸದಸ್ಯ ಆನಂದ್ ಹೊಸೂರು, ಬೆಂಗಳೂರು ವಿಜಯನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನವೀನ್, ಕಾರು ಚಾಲಕ ಪ್ರವೀಣ್, ಸ್ಥಳೀಯರಾದ ಶಿವಾನಂದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎರಡು ಕಾರುಗಳು ಜಖಂಗೊಂಡಿವೆ.