ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಹಾಸನ: ವಾಹನ ನಿಲ್ದಾಣವಾದ ಪ್ರಮುಖ ಪಾದಾಚಾರಿ ಮಾರ್ಗಗಳು

ಪಾದಚಾರಿ ಮಾರ್ಗ ಅತಿಕ್ರಮ: ಜನರ ಸುಗಮ ಓಡಾಟಕ್ಕೆ ಧಕ್ಕೆ
ಸಂತೋಷ್ ಸಿ,ಬಿ
Published : 16 ಜುಲೈ 2025, 2:44 IST
Last Updated : 16 ಜುಲೈ 2025, 2:44 IST
ಫಾಲೋ ಮಾಡಿ
Comments
ನಗರದ ಬಿ.ಎಂ ರಸ್ತೆ ಪಕ್ಕದ ಪಾದಚಾರಿ ಮಾರ್ಗದಲ್ಲಿ ವಾಣಿಜ್ಯ ಅಂಗಡಿಗಳ ಜಾಯಿರಾತು ಫಲಕ.
ನಗರದ ಬಿ.ಎಂ ರಸ್ತೆ ಪಕ್ಕದ ಪಾದಚಾರಿ ಮಾರ್ಗದಲ್ಲಿ ವಾಣಿಜ್ಯ ಅಂಗಡಿಗಳ ಜಾಯಿರಾತು ಫಲಕ.
ನಗರದಲ್ಲಿ ಪಾದಾಚಾರಿ ಮಾರ್ಗಗಳ ಅತಿಕ್ರಮದಿಂದ ಜನರ ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು .ಪಾದಚಾರಿ ಆಂದೋಲನ ಅಗತ್ಯವಾಗಿದೆ.
ಲತಾ ಕುಮಾರಿ ಜಿಲ್ಲಾಧಿಕಾರಿ
ಎನ್ ಆರ್ ವೃತ್ತ ಸಂಪರ್ಕಿಸೊ ನಾಲ್ಕು ಕಡೆಗಳಲ್ಲಿ ಗುಂಡಿ ಬಿದ್ದ ರಸ್ತೆ ಇರುವುದರಿಂದ ದ್ವಿಚಕ್ರವಾಹನ ಚಾಲನೆಯಂತು ದುಸ್ತರವಾಗಿದೆ. ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಿದೆ.
ಭರತ್ ಖಾಸಗಿ ಉದ್ಯೋಗಿ ವಿದ್ಯಾನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT