ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆಯಲ್ಲಿದುಡಿಯುತ್ತಿರುವ ಪೌರ ಕಾರ್ಮಿಕರು, ಲೋಡರ್ಗಳು, ನೀರುಗಂಟಿ, ಕಸದಅಟೋ ಚಾಲಕರು, ಕಂಪ್ಯೂಟರ್ ಅಪರೇಟರ್ಗಳು, ಯು.ಜಿ.ಡಿ ಕಾರ್ಮಿಕರು, ಕಚೇರಿ ಸಹಾಯಕರನ್ನು ಕಾಯಂ ಗೊಳಿಸಬೇಕು. ಕೋವಿಡ್ ಸಂಕಷ್ಟದಲ್ಲಿನಾಗರಿಕರಿಗೆ ಅಗತ್ಯ ಸೇವೆ ನೀಡಲು ಈ ಎಲ್ಲಾ ಕಾರ್ಮಿಕರು ತಮ್ಮ ಜೀವದಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ ಎಂದು ಪ್ರತಿಭಟನಕಾರರು ಹೇಳಿದರು.