ಹೇಮಾವತಿ ಸೇತುವೆ ಬಳಿ ಖಾಸಗಿ ಕಲ್ಯಾಣ ಮಂಟಪ ಬಳಿ ಲೈಕಾನ್ ಹಾಗೂ ಸುಜಿತ್ 112 ಗ್ರಾಂ ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕ್ಗಳಲ್ಲಿ ತಂಬಿ ಪಟ್ಟಣದ ಸಂದೇಶ, ಹಲಸುಲಿಗೆ ಗ್ರಾಮದ ಪುನಿತ್ಗೆ ಅವರಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಗೋಪಿ, ಇನ್ಸ್ಪೆಕ್ಟರ್ ಗಿರೀಶ್, ಪಿಎಸ್ಐ ರಾಘವೇಂದ್ರ ಹಾಗೂ ಸಿಬ್ಬಂದಿ ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.