ಬೇಲೂರು ನಿವಾಸಿಗಳಾದ ಅವರೆಲ್ಲರೂ ಸ್ನೇಹಿತರು.ಕಾಲೇಜಿನಲ್ಲಿ ಪೂರ್ವಸಿದ್ಧತಾ ಪರೀಕ್ಷೆಗೆ ಹಾಜರಾಗಿ ಹಾಸನದಲ್ಲಿ ಪುಸ್ತಕ ಖರೀದಿಸಲು, ಮಧ್ಯಾಹ್ನ ಕಾರಿನಲ್ಲಿ ಪ್ರಯಾಣಿಸುವಾಗ ಸಂಕೇನಹಳ್ಳಿ ಕ್ರಾಸ್ ಬಳಿ, ಮತ್ತೊಂದು ವಾಹನವನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿದ ಕಾರು, ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆಯಿತು.