ಹಾಸನ ಜಿಲ್ಲಾ ಸ್ತ್ರೀ ಮತ್ತು ಪ್ರಸೂತಿ ತಜ್ಞರ ಸಂಘದ ಡಾ. ಸಾವಿತ್ರಿ, ಜಿಲ್ಲಾ ಮೇಲ್ವಿಚಾರಕ ರವಿಕುಮಾರ್ ಮಾತನಾಡಿದರು. ಡಾ.ಭಾರತಿ ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಡಾ.ವೈ.ಎಸ್. ವೀರಭದ್ರಪ್ಪ, ಕಾರ್ಯದರ್ಶಿ ಶಬೀರ್ ಅಹ್ಮದ್, ಖಜಾಂಚಿ ಜಯೇಂದ್ರ ಕುಮಾರ್, ನಿರ್ದೇಶಕರಾದ ಡಾ. ಸಾವಿತ್ರಿ, ಅಮ್ಜದ್ ಖಾನ್, ಬನ್ಸಾಲಿ, ಜಯಶ್ರೀ, ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿಯಾದ ಡಾ.ಸಂಧ್ಯಾ, ರೆಡ್ ಕ್ರಾಸ್ ಸಂಸ್ಥೆಯ ಚಂದನ್, ಹರ್ಷಿತ್ ಭಾಗವಹಿಸಿದ್ದರು.