<p><strong>ಹಾಸನ</strong>: ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ನಗರದ ಅರಳಿಕಟ್ಟೆ ನಿವಾಸಿಎನ್.ಆರ್ ರಾಮಣ್ಣ (94) ಗುರುವಾರ ನಿಧನರಾದರು.</p>.<p>ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಸಂಜೆ ಅಂತ್ಯಕ್ರಿಯೆ ನೆರವೇರಿತು. ರಾಮಣ್ಣ ಅವರು 1946-47ರಲ್ಲಿ ಹಾರನಹಳ್ಳಿ ರಾಮಸ್ವಾಮಿ ಅವರ ಜೊತೆಗೂಡಿ ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡಿದ್ದರು. ಹಾಸನ ಕೋ ಆಪರೇಟಿವ್ ಸೊಸೈಟಿಯಲ್ಲಿ ಗುಮಾಸ್ತರಾಗಿ ಕೆಲಸಕ್ಕೆ ಸೇರಿ 40 ವರ್ಷ ಸೇವೆ ಸಲ್ಲಿಸಿದ್ದರು. ಹಾಗಾಗಿ ಅವರು ಸೊಸೈಟಿ ರಾಮಣ್ಣ ಎಂದೇ ಖ್ಯಾತರಾಗಿದ್ದರು. ಹಲವಾರು ಜನರಿಗೆ ವೇದ ಪಾಠ ಮಾಡಿದ್ದರು.</p>.<p><strong>ಎಚ್.ಸಿ. ಪ್ರಕಾಶ</strong></p>.<p><strong>ಹೊಳೆನರಸೀಪುರ</strong>: ಪಟ್ಟಣದ ಕೋಟೆ ದಾಸಗೌಡರ ಬೀದಿಯ ನಿವಾಸಿ ಹಾಗೂ ವೆಂಕಟೇಶ್ವರ ವಿದ್ಯಾ ಸಂಸ್ಥೆಯ ನೌಕರ ಎಚ್.ಸಿ. ಪ್ರಕಾಶ (49) ಕಿಡ್ನಿ ವೈಫಲ್ಯದಿಂದ ಬುಧವಾರ ರಾತ್ರಿ ನಿಧನರಾದರು.</p>.<p>ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಗುರುವಾರ ಅಂತ್ಯಕ್ರಿಯೆ ನಡೆಯಿತು.</p>.<p><strong>ಎಚ್.ಎಸ್.ಪುಟ್ಟಸ್ವಾಮಿ</strong></p>.<p><strong>ಹಾಸನ</strong>: ಅನಾರೋಗ್ಯದಿಂದ ಬಳಲುತ್ತಿದ್ದ ನಗರದ ಉತ್ತರ ಬಡಾವಣೆಯ ನಿವಾಸಿ ಎಚ್.ಎಸ್.ಪುಟ್ಟಸ್ವಾಮಿ ಅವರು ಗುರುವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ 12 ಗಂಟೆ ನಂತರ ನಗರದ ಬಿಟ್ಟಗೋಡನಹಳ್ಳಿ ರುದ್ರಭೂಮಿಯಲ್ಲಿ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ನಗರದ ಅರಳಿಕಟ್ಟೆ ನಿವಾಸಿಎನ್.ಆರ್ ರಾಮಣ್ಣ (94) ಗುರುವಾರ ನಿಧನರಾದರು.</p>.<p>ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಸಂಜೆ ಅಂತ್ಯಕ್ರಿಯೆ ನೆರವೇರಿತು. ರಾಮಣ್ಣ ಅವರು 1946-47ರಲ್ಲಿ ಹಾರನಹಳ್ಳಿ ರಾಮಸ್ವಾಮಿ ಅವರ ಜೊತೆಗೂಡಿ ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡಿದ್ದರು. ಹಾಸನ ಕೋ ಆಪರೇಟಿವ್ ಸೊಸೈಟಿಯಲ್ಲಿ ಗುಮಾಸ್ತರಾಗಿ ಕೆಲಸಕ್ಕೆ ಸೇರಿ 40 ವರ್ಷ ಸೇವೆ ಸಲ್ಲಿಸಿದ್ದರು. ಹಾಗಾಗಿ ಅವರು ಸೊಸೈಟಿ ರಾಮಣ್ಣ ಎಂದೇ ಖ್ಯಾತರಾಗಿದ್ದರು. ಹಲವಾರು ಜನರಿಗೆ ವೇದ ಪಾಠ ಮಾಡಿದ್ದರು.</p>.<p><strong>ಎಚ್.ಸಿ. ಪ್ರಕಾಶ</strong></p>.<p><strong>ಹೊಳೆನರಸೀಪುರ</strong>: ಪಟ್ಟಣದ ಕೋಟೆ ದಾಸಗೌಡರ ಬೀದಿಯ ನಿವಾಸಿ ಹಾಗೂ ವೆಂಕಟೇಶ್ವರ ವಿದ್ಯಾ ಸಂಸ್ಥೆಯ ನೌಕರ ಎಚ್.ಸಿ. ಪ್ರಕಾಶ (49) ಕಿಡ್ನಿ ವೈಫಲ್ಯದಿಂದ ಬುಧವಾರ ರಾತ್ರಿ ನಿಧನರಾದರು.</p>.<p>ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಗುರುವಾರ ಅಂತ್ಯಕ್ರಿಯೆ ನಡೆಯಿತು.</p>.<p><strong>ಎಚ್.ಎಸ್.ಪುಟ್ಟಸ್ವಾಮಿ</strong></p>.<p><strong>ಹಾಸನ</strong>: ಅನಾರೋಗ್ಯದಿಂದ ಬಳಲುತ್ತಿದ್ದ ನಗರದ ಉತ್ತರ ಬಡಾವಣೆಯ ನಿವಾಸಿ ಎಚ್.ಎಸ್.ಪುಟ್ಟಸ್ವಾಮಿ ಅವರು ಗುರುವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ 12 ಗಂಟೆ ನಂತರ ನಗರದ ಬಿಟ್ಟಗೋಡನಹಳ್ಳಿ ರುದ್ರಭೂಮಿಯಲ್ಲಿ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>