ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಕಬ್ಬಳಿ ಮಠದ ಶಿವಪುತ್ರನಾಥ ಸ್ವಾಮೀಜಿ, ದಸರಿಘಟ್ಟ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಒಕ್ಕಲಿಗರ ಸಂಘದ ಅಧ್ಯಕ್ಷ ಮುದ್ದೇಗೌಡ, ಸಾಮಾಜ ಸೇವಕ ಡಾ.ಗುರುರಾಜ್ ಹೆಬ್ಬಾರ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ಜಿಲ್ಲಾ ಜಂಟಿ ಕಾರ್ಯದರ್ಶಿ ಎಚ್.ಜಿ.ಕಾಂಚನಾ ಮಾಲಾ, ಜೆಡಿಎಸ್ ಮುಖಂಡ ಎಚ್.ಎಸ್.ಅನಿಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ಗೌಡ. ಇಸ್ಲಾಂ ಧರ್ಮ ಗುರು ಮೌಲಾನಾ ಮುಫ್ತಿ ಅಮಿನುಲ್ಲಾ ಖಾಸ್ಮಿ, ಕ್ರೈಸ್ತ ಧರ್ಮ ಗುರು ಸುರೇಶ್ ಜೋಸ್ವ ಸ್ವಾತಂತ್ರ್ಯ ಹೋರಾಟಗಾರ ಶಿವಣ್ಣ ಇದ್ದರು.