ಆಯಾಯ ರಾಜ್ಯಗಳ ವಿದ್ಯುತ್ ಸಮಸ್ಯೆಗಳನ್ನು ಕೇಂದ್ರದ ಅನುಮತಿ ಇಲ್ಲದೆ ಅಲ್ಲಿಯೇ ಉತ್ತಾದಿಸಿ ಬಳಸಿಕೊಳ್ಳಲು ಅನುಮತಿ ನೀಡುವ ಮೂಲಕ ಹಲವು ದಿನಗಳ ಸಮಸ್ಯೆ ನಿವಾರಿಸಿದರು. ಈಶಾನ್ಯ ರಾಜ್ಯಗಳ ಜ್ವಲಂತೆ ಸಮಸ್ಯೆ, ಕಾಶ್ಮೀರ ಸಮಸ್ಯೆ, ದೆಹಲಿಯಲ್ಲಿ ಮೆಟ್ರೋ ರೈಲ್ವೆ ಯೋಜನೆ, ಪಡಿತರ ವಿತರಣೆ, ಮಹಿಳಾ ಮೀಸಲಾತಿ ಸೇರಿದಂತೆ ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ.