‘ಮುಖ್ಯಮಂತ್ರಿಗಳೇ ನಿಮ್ಮ ಮಕ್ಕಳಿಗೆ ಒಳ್ಳೆಯದು ಆಗಬೇಕೆಂದರೆ ಜಿಲ್ಲೆಯ ಜನರನ್ನು ಉಳಿಸಿಕೊಡಿ. ಎರಡು ವರ್ಷದಿಂದ ಜಿಲ್ಲೆಯಲ್ಲಿ ಅಭಿವೃದ್ಧಿಕೆಲಸ ಆಗಿಲ್ಲ, ಅದು ಬೇಡವೇ ಬೇಡ. ನನ್ನನ್ನು ಜನ ಮತ ಹಾಕಿ ಗೆಲ್ಲಿಸಿದ್ದಾರೆ. ನಾನು ಅವರ ಗುಲಾಮ, ಅವರನ್ನು ಉಳಿಸಿಕೊಳ್ಳಬೇಕು. ಆದರೆ, ಶನಿವಾರದ ವಿಡಿಯೊ ಸಂವಾದದಿಂದ ಏನೂ ಪ್ರಯೋಜನವಾಗಲಿಲ್’ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.