‘ಹಾಸನ ಹಾಲು ಒಕ್ಕೂಟದಿಂದ ಚಿಕ್ಕಮಗಳೂರು ಜಿಲ್ಲೆಯನ್ನು ವಿಭಜಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿದ ರೇವಣ್ಣ, ಹಾಸನ ಜಿಲ್ಲೆಯಿಂದ ದಿನಕ್ಕೆ10 ಲಕ್ಷ ಲೀಟರ್, ಚಿಕ್ಕಮಗಳೂರು ಜಿಲ್ಲೆಯಿಂದ 1 ಲಕ್ಷ ಲೀಟರ್ ಹಾಲು ಪೂರೈಕೆ ಆಗುತ್ತಿದೆ. ಒಂದು ಡೇರಿ ಸ್ಥಾಪನೆಗೆ ₹ 300 ಕೋಟಿ ಅಗತ್ಯವಿದೆ. ಇದರಿಂದ ಸರ್ಕಾರಕ್ಕೆ ನಷ್ಟವಾಗುವುದು. ಆದರೂ ಸಹಕಾರ ನೀಡುವೆ’ ಎಂದರು.