ಪಟೇಲ್ ಕುಟುಂಬಕ್ಕೆ ಸೂಕ್ತ ರೀತಿಯ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಮನವಿ ಸಲ್ಲಿಸಿದರು.ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶ್ರೀನಿವಾಸ, ಕಂದಾಯ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷ ಚಂದ್ರೇಗೌಡ, ಗೌರವಾಧ್ಯಕ್ಷ ಬಿ.ಎಚ್.ಮೋಹನ್, ಪ್ರಧಾನ ಕಾರ್ಯದರ್ಶಿ ಜೆ.ಪಿ.ವಿಶ್ವನಾಥ್ ಇದ್ದರು.