ಮಂಗಳವಾರ, 2 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಹಾಸನ | ಜಿಲ್ಲೆಯಲ್ಲಿ ಶೇ 99.5 ‘ಗ್ಯಾರಂಟಿ’ ಜಾರಿ: ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಾಗಿ ಹಾಸನ ಜಿಲ್ಲೆಗೆ ₹3,105 ಕೋಟಿ
Published : 2 ಸೆಪ್ಟೆಂಬರ್ 2025, 1:53 IST
Last Updated : 2 ಸೆಪ್ಟೆಂಬರ್ 2025, 1:53 IST
ಫಾಲೋ ಮಾಡಿ
Comments
ಗೃಹಲಕ್ಷ್ಮಿ ಹಣವನ್ನು ಸಾಲದ ಕಂತಿಗೆ ಬ್ಯಾಂಕ್‌ಗಳು ಕಡಿತ ಮಾಡುತ್ತಿಲ್ಲ. ಕಡಿತವಾದರೂ 2–3 ದಿನದಲ್ಲಿ ಆ ಹಣ ಖಾತೆಗೆ ವಾಪಸ್ ಆಗುತ್ತಿದೆ. ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ.
ಲತಾ ಸರಸ್ವತಿ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ
ಜಿಲ್ಲೆಯ 264 ಪಂಚಾಯತಿ ಕಚೇರಿಗಳಲ್ಲಿ ದೊಡ್ಡ ಬ್ಯಾನರ್ ಅಳವಡಿಸಿ ಯುವನಿಧಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚಿನ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ.
ಬಿ.ಆರ್‌. ಪೂರ್ಣಿಮಾ ಜಿ.ಪಂ. ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT