ಶ್ರವಣಬೆಳಗೊಳದ ಹೊರ ವಲಯದಲ್ಲಿರುವ ಧವಲತೀರ್ಥಂನ ಸಂಕೀರ್ಣದಲ್ಲಿ ಪಾರಂಪರಿಕ ಗುರುಕುಲ ನಿರ್ಮಾಣ ಕಾಮಗಾರಿಗೆ ಕ್ಷೇತ್ರದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೆರವೇರಿಸಿದ ಸಂದರ್ಭದಲ್ಲಿ ದಾನಿಗಳಾದ ರಾಜಸ್ಥಾನದ ಕವೀಶ್ ಜೈನ್ ಕೃತಿ ಜೈನ್ ಕಿಯಾಂಶ್ ಜೈನ್ ಇತರರು ಪಾಲ್ಗೊಂಡಿದ್ದರು
ಶ್ರವಣಬೆಳಗೊಳದ ಹೊರ ವಲಯದಲ್ಲಿರುವ ಧವಲತೀರ್ಥಂನ ಸಂಕೀರ್ಣದಲ್ಲಿ ಪಾರಂಪರಿಕ ಗುರುಕುಲ ನಿರ್ಮಾಣ ಕಾಮಗಾರಿಗೆ ಕ್ಷೇತ್ರದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೆರವೇರಿಸಿದ ಸಂದರ್ಭದಲ್ಲಿ ದಾನಿಗಳಾದ ರಾಜಸ್ಥಾನದ ಕವೀಶ್ ಜೈನ್ ಕೃತಿ ಜೈನ್ ಕಿಯಾಂಶ್ ಜೈನ್ ಇತರರು ಪಾಲ್ಗೊಂಡಿದ್ದರು