ಶುಕ್ರವಾರ, 7 ನವೆಂಬರ್ 2025
×
ADVERTISEMENT
ADVERTISEMENT

ಹಾಸನ: ಸಕಾಲಕ್ಕೆ ತುರ್ತು ಚಿಕಿತ್ಸೆ ಸಿಗದೇ ವ್ಯಕ್ತಿಯ ಸಾವು

ತಟ್ಟಿದರೂ ತೆರೆಯದ ಆಸ್ಪತ್ರೆಯ ಬಾಗಿಲು
Published : 7 ನವೆಂಬರ್ 2025, 8:11 IST
Last Updated : 7 ನವೆಂಬರ್ 2025, 8:11 IST
ಫಾಲೋ ಮಾಡಿ
Comments
ಘಟನೆ ಬಗ್ಗೆ ವಿಷಾದವಿದೆ. ಅಗತ್ಯ ಇರುವೆಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಮೊಬೈಲ್‍ಫೋನ್‌ಗೆಗೆ ಸಂಪರ್ಕ ತೆಗೆದುಕೊಳ್ಳುತ್ತೇನೆ. ಕೂಡಲೇ ಸಭೆ ನಡೆಸಿ ವೈದ್ಯರು ಮತ್ತು ಸಿಬ್ಬಂದಿಗೆ ಸೂಚನೆ ನೀಡುತ್ತೇನೆ.
– ಡಾ. ಕಿಶೋರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ
ನನ್ನ ಸಹೋದರ ರಾತ್ರಿ 12 ಗಂಟೆಗೆ ಆಸ್ಪತ್ರೆಗೆ ಬಾಗಿಲು ತಟ್ಟಿದ್ದಾನೆ. ಬಾಗಿಲು ತೆರೆಯದಿದ್ದಾಗ ಮನೆಗೆ ಬಂದು ಶೌಚಾಲಯಕ್ಕೆ ತೆರಳಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳಬೇಕು.
– ಸಿರಾಜ್ ಶರೀಫ್‌, ಮೃತರ ಸಹೋದರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT