ಸೋಮವಾರ, 9 ಫೆಬ್ರುವರಿ 2026
×
ADVERTISEMENT
ADVERTISEMENT

ಹಾಸನ| ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ

ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ವಿಶೇಷ ನೋಂದಣಿ ಅಭಿಯಾನಕ್ಕೆ ಉತ್ತಮ ಸ್ಪಂದನೆ
ಸಂತೋಷ್‌ ಸಿ.ಬಿ.
Published : 9 ಫೆಬ್ರುವರಿ 2026, 6:24 IST
Last Updated : 9 ಫೆಬ್ರುವರಿ 2026, 6:24 IST
ಫಾಲೋ ಮಾಡಿ
Comments
ಕಾರ್ಮಿಕರು ವಂತಿಕೆ ಪಾವತಿಸಲು ಹಿಂಜರಿಕೆ ಇದೆ. ಇಂದು ಮಾಡಿದ ಹೂಡಿಕೆಯಿಂದ ಇಳಿ ವಯಸ್ಸಿನಲ್ಲಿ ಪ್ರಯೋಜನವಾಗಲಿದೆ. ಆರ್ಥಿಕ ಭದ್ರತೆಗೆ ಸಹಕಾರಿಯಾಗಿದೆ. ಅಭಿಯಾನ ಆದ್ಯತೆ ಅನುಸಾರ ನಡೆಯಲಿದೆ.
ಯಮುನಾ, ಜಿಲ್ಲಾ ಕಾರ್ಮಿಕ ಅಧಿಕಾರಿ
ಕಾರ್ಮಿಕ ಇಲಾಖೆಯಿಂದ ಆಯಾ ತಾಲ್ಲೂಕುಗಳಲ್ಲಿ ವಿವಿಧ ಯೋಜನೆಗಳ ನೋಂದಣಿ ಪ್ರಕ್ರಿಯೆ ನಡೆಸುತ್ತಿರುವುದರಿಂದ ಹೆಚ್ಚು ಅನುಕೂಲವಾಗಿದೆ. ಇದರಿಂದ ಆರ್ಥಿಕ ಭದ್ರತೆ ಸಿಗಲಿದ್ದು ಕುಟುಂಬಕ್ಕೆ ನೆರವಾಗಲಿದೆ.
ಆಶಾ, ಸಕಲೇಶಪುರದ ಫಲಾನುಭವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT