ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹಾಸನ ಲೋಕಸಭೆ ಚುನಾವಣೆ | ಸಮಸ್ಯೆಗಳು ಗೌಣ; ಆರೋಪಗಳೇ ಪ್ರಧಾನ

ಲೋಕಸಭೆ ಚುನಾವಣೆಯಲ್ಲಿ ಮತದಾರರ ಓಲೈಕೆಗೆ ಅಭ್ಯರ್ಥಿಗಳ ಕಸರತ್ತು
Published : 16 ಏಪ್ರಿಲ್ 2024, 5:13 IST
Last Updated : 16 ಏಪ್ರಿಲ್ 2024, 5:13 IST
ಫಾಲೋ ಮಾಡಿ
Comments
ಮಲೆನಾಡು ಭಾಗದ ರೈತರು ಕೆಲವು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ಧಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿದರೆ ರೈತರ ಸಮಸ್ಯೆಗೆ ಸ್ಪಂದಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ.
ಶ್ರೇಯಸ್‌ ಪಟೇಲ್‌, ಕಾಂಗ್ರೆಸ್ ಅಭ್ಯರ್ಥಿ
ಹಲವು ಯೋಜನೆಗಳ ಮೂಲಕ ₹12 ಸಾವಿರ ಕೋಟಿ ಅನುದಾನ ತಂದು ಜಿಲ್ಲೆಯ ಎಲ್ಲ ಭಾಗಗಳಲ್ಲೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಮಲೆನಾಡಿನ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ. ‌
ಪ್ರಜ್ವಲ್‌ ರೇವಣ್ಣ, ಎನ್‌ಡಿಎ ಅಭ್ಯರ್ಥಿ
ಹೆತ್ತೂರು ಹೋಬಳಿಯ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾರಮಣಿ ತೋಟದಲ್ಲಿ ಕಾಡಾನೆ ಹಾವಳಿಯಿಂದಾಗಿ ನಾಶವಾಗಿರುವ ಏಲಕ್ಕಿ ಗಿಡಗಳು.
ಹೆತ್ತೂರು ಹೋಬಳಿಯ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾರಮಣಿ ತೋಟದಲ್ಲಿ ಕಾಡಾನೆ ಹಾವಳಿಯಿಂದಾಗಿ ನಾಶವಾಗಿರುವ ಏಲಕ್ಕಿ ಗಿಡಗಳು.
ಬೇಲೂರು ತಾಲ್ಲೂಕಿನ ವಾಟೇಹಳ್ಳಿ ಗ್ರಾಮದಲ್ಲಿ ಓಡಾಡಿದ ಕಾಡಾನೆ ‘ಕರಡಿ’
ಬೇಲೂರು ತಾಲ್ಲೂಕಿನ ವಾಟೇಹಳ್ಳಿ ಗ್ರಾಮದಲ್ಲಿ ಓಡಾಡಿದ ಕಾಡಾನೆ ‘ಕರಡಿ’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT