ಮಲೆನಾಡು ಭಾಗದ ರೈತರು ಕೆಲವು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ಧಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿದರೆ ರೈತರ ಸಮಸ್ಯೆಗೆ ಸ್ಪಂದಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ.
ಶ್ರೇಯಸ್ ಪಟೇಲ್, ಕಾಂಗ್ರೆಸ್ ಅಭ್ಯರ್ಥಿ
ಹಲವು ಯೋಜನೆಗಳ ಮೂಲಕ ₹12 ಸಾವಿರ ಕೋಟಿ ಅನುದಾನ ತಂದು ಜಿಲ್ಲೆಯ ಎಲ್ಲ ಭಾಗಗಳಲ್ಲೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಮಲೆನಾಡಿನ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ.
ಪ್ರಜ್ವಲ್ ರೇವಣ್ಣ, ಎನ್ಡಿಎ ಅಭ್ಯರ್ಥಿ
ಹೆತ್ತೂರು ಹೋಬಳಿಯ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾರಮಣಿ ತೋಟದಲ್ಲಿ ಕಾಡಾನೆ ಹಾವಳಿಯಿಂದಾಗಿ ನಾಶವಾಗಿರುವ ಏಲಕ್ಕಿ ಗಿಡಗಳು.
ಬೇಲೂರು ತಾಲ್ಲೂಕಿನ ವಾಟೇಹಳ್ಳಿ ಗ್ರಾಮದಲ್ಲಿ ಓಡಾಡಿದ ಕಾಡಾನೆ ‘ಕರಡಿ’