<p>ಹಾಸನ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ, ಹಾಸನ ಮತ್ತು ಕೈಗಾರಿಕೆಗಳ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಸಂಗ್ರಹಿಸಿ, ಹಣಗಳಿಸಿ, ಬಹುಮಾನ ಗೆಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ.</p>.<p>ಮರುಬಳಕೆ ಪ್ಲಾಸ್ಟಿಕ್ ಸಂಗ್ರಹಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಗೆ ಸಲ್ಲಿಸಲು ಜೂ 31 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಪ್ಲಾಸ್ಟಿಕ್ ತೂಕವು ಕನಿಷ್ಠ 5 ಕೆ.ಜಿ.ಇರಬೇಕು. ಅಧಿಕ ತೂಕದ ಮರುಬಳಕೆ ಪ್ಲಾಸ್ಟಿಕ್ ಸಲ್ಲಿಸಿದವರಿಗೆ ಸೂಕ್ತ ಬಹುಮಾನವನ್ನು ವಿಶ್ವ ಪರಿಸರ ದಿನಾಚರಣೆಯಂದು ನೀಡಲಾಗುವುದು. ತೂಕದ ಅನುಗುಣವಾಗಿ ನಗದನ್ನು ನೀಡಲಾಗುವುದು.</p>.<p>ಹೆಚ್ಚಿನ ಮಾಹಿತಿಗಾಗಿ ಪರಿಸರ ಅಧಿಕಾರಿ ಭಾಸ್ಕರ್ (9972993021) ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08172-241004 ಸಂಪರ್ಕಿಸಬಹುದಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-36-1455515180</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ, ಹಾಸನ ಮತ್ತು ಕೈಗಾರಿಕೆಗಳ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಸಂಗ್ರಹಿಸಿ, ಹಣಗಳಿಸಿ, ಬಹುಮಾನ ಗೆಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ.</p>.<p>ಮರುಬಳಕೆ ಪ್ಲಾಸ್ಟಿಕ್ ಸಂಗ್ರಹಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಗೆ ಸಲ್ಲಿಸಲು ಜೂ 31 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಪ್ಲಾಸ್ಟಿಕ್ ತೂಕವು ಕನಿಷ್ಠ 5 ಕೆ.ಜಿ.ಇರಬೇಕು. ಅಧಿಕ ತೂಕದ ಮರುಬಳಕೆ ಪ್ಲಾಸ್ಟಿಕ್ ಸಲ್ಲಿಸಿದವರಿಗೆ ಸೂಕ್ತ ಬಹುಮಾನವನ್ನು ವಿಶ್ವ ಪರಿಸರ ದಿನಾಚರಣೆಯಂದು ನೀಡಲಾಗುವುದು. ತೂಕದ ಅನುಗುಣವಾಗಿ ನಗದನ್ನು ನೀಡಲಾಗುವುದು.</p>.<p>ಹೆಚ್ಚಿನ ಮಾಹಿತಿಗಾಗಿ ಪರಿಸರ ಅಧಿಕಾರಿ ಭಾಸ್ಕರ್ (9972993021) ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08172-241004 ಸಂಪರ್ಕಿಸಬಹುದಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-36-1455515180</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>