ದರ್ಶನ ಪಡೆದ ಗಣ್ಯರು: ಕೇಂದ್ರಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಬಿ.ಸಿ. ನಾಗೇಶ್, ಶಶಿಕಲಾ ಜೊಲ್ಲೆ, ಎಚ್.ಟಿ.ಸೋಮಶೇಖರ್, ಬಿ. ಶ್ರೀರಾಮುಲು, ಬೈರತಿ ಬಸವರಾಜ, ಕೆ.ಗೋಪಾಲಯ್ಯ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದರಾದ ಪ್ರತಾಪ್ಸಿಂಹ, ಪ್ರಜ್ವಲ್ ರೇವಣ್ಣ, ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಎಚ್.ಡಿ ರೇವಣ್ಣ,ಅನಿತಾ ಕುಮಾರಸ್ವಾಮಿ, ಪ್ರೀತಂ ಗೌಡ, ಶಿವಲಿಂಗೇಗೌಡ, ಕುಮಾರಸ್ವಾಮಿ, ನಾಗೇಂದ್ರ, ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಎ.ಮಂಜು, ಸಾಹಿತಿ ಡಾ. ಎಸ್.ಎಲ್. ಭೈರಪ್ಪ, ಸಾಲುಮರದ ತಿಮ್ಮಕ್ಕ, ಚಲನಚಿತ್ರ ಕಲಾವಿದರಾದ ಶೃತಿ, ಅನಿರುದ್ಧ, ತಾರಾ, ನಾಗತೀಹಳ್ಳಿ ಚಂದ್ರಶೇಖರ, ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ನಾಥ ಸ್ವಾಮೀಜಿ, ಸೇರಿದಂತೆ ವಿವಿಧ ಮಠಗಳ ಮಠಾಧೀಶರು, ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್, ಮಾಜಿ ಶಾಸಕ ವೈಎಸ್ ವಿ ದತ್ತ, ಹಲವಾರು ಗಣ್ಯರು ಹಾಸನಾಂಬ ದರ್ಶನ ಪಡೆದಿದ್ದಾರೆ.